kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರೇಷಿತರ ಕಾರ್ಯಕಲಾಪಗಳು

,

28ನೇ ಅಧ್ಯಾಯ

,
ವಚನ   17

ಮೂರು ದಿನಗಳ ನಂತರ ಪೌಲನು ಸ್ಥಳೀಯ ಯೆಹೂದ್ಯ ಮುಖಂಡರು ತನ್ನ ಬಳಿಗೆ ಬರುವಂತೆ ಹೇಳಿಕಳುಹಿಸಿದನು. ಅವರು ಬಂದಾಗ, “ನನ್ನ ಸೋದರ ಇಸ್ರಯೇಲರೇ, ನಾನು ನಮ್ಮ ಜನರಿಗೆ ವಿರೋಧವಾಗಿಯಾಗಲಿ, ನಮ್ಮ ಪೂರ್ವಜರಿಂದ ಬಂದ ಸಂಪ್ರದಾಯಗಳಿಗೆ ವಿರೋಧವಾಗಿಯಾಗಲಿ, ಏನನ್ನೂ ಮಾಡಿಲ್ಲ; ಆದರೂ ಜೆರುಸಲೇಮಿನಲ್ಲಿ ನನ್ನನ್ನು ಕೈದಿಯನ್ನಾಗಿಸಿ ರೋಮನರ ಕೈಗೆ ಒಪ್ಪಿಸಲಾಯಿತು.

Go to Home Page