ನಾನು ಪ್ರಾರ್ಥನೆ ಮಾಡುವಾಗಲೆಲ್ಲ ತಪ್ಪದೆ, ನಿಮ್ಮ ಪರವಾಗಿ ವಿಜ್ಞಾಪನೆ ಮಾಡುತ್ತೇನೆ. ದೈವಚಿತ್ತದಿಂದ ನಾನು ನಿಮ್ಮಲ್ಲಿಗೆ ಬರಲು ಈಗಲಾದರೂ ಅನುಕೂಲವಾಗಲೆಂದು ಬೇಡಿಕೊಳ್ಳುತ್ತೇನೆ. ಇದಕ್ಕೆ ದೇವರೇ ಸಾಕ್ಷಿ. ಅವರ ಪುತ್ರನನ್ನೇ ಕುರಿತಾದ ಶುಭಸಂದೇಶವನ್ನು ಸಾರುತ್ತಾ ದೈವಸೇವೆಯನ್ನು ಮನಃಪೂರ್ವಕವಾಗಿ ಮಾಡಿಕೊಂಡು ಬರುತ್ತಿದ್ದೇನೆ.
Go to Home Page