ಶಭಸಂದೇಶದ ವಿಷಯದಲ್ಲಿ ನಾನು ನಾಚಿಕೆಪಡುವವನೇ ಅಲ್ಲ. ಯೆಹೂದ್ಯರನ್ನು ಮೊದಲ್ಗೊಂಡು ಇತರರಿಗೂ ವಿಶ್ವಾಸಿಸುವ ಪ್ರತಿಯೊಬ್ಬನಿಗೂ ಈ ಶುಭಸಂದೇಶವು ಜೀವೋದ್ಧಾರವನ್ನು ತರುವ ದೇವರ ಶಕ್ತಿಯಾಗಿದೆ.