ದೇವರು ಲೋಕವನ್ನು ಸೃಷ್ಟಿಸಿದಂದಿನಿಂದ ಅವರ ಅಗೋಚರ ಗುಣಲಕ್ಷಣಗಳು, ಅವರ ಅನಂತ ಶಕ್ತಿ ಮತ್ತು ದೈವಸ್ವಭಾವ ಮನುಷ್ಯರಿಗೆ ಸೃಷ್ಟಿಗಳ ಮೂಲಕವೇ ವೇದ್ಯವಾಗುತ್ತಿವೆ. ಆದುದರಿಂದ ಮಾನವರು ತಮ್ಮ ಅಜ್ಞಾನಕ್ಕೆ ಯಾವ ನೆಪವನ್ನು ಒಡ್ಡಲೂ ಸಾಧ್ಯವಿಲ್ಲ.