ಆದುದರಿಂದ, ಮಾನವರು ಮನಸ್ಸಿನ ಆಶಾಪಾಶಗಳಿಗೆ ಬಲಿಯಾಗಿ ತಮ್ಮ ದೇಹಗಳಿಂದ ತಮ್ಮತಮ್ಮಲ್ಲೇ ಅಶ್ಲೀಲಕೃತ್ಯಗಳೆಸಗಲೆಂದು ದೇವರು ಅವರನ್ನು ಅಶುದ್ಧ ನಡತೆಗೆ ಬಿಟ್ಟುಬಿಟ್ಟರು.