ಸ್ವಾರ್ಥಸಾಧಕರಾಗಿದ್ದು, ಸತ್ಯಕ್ಕೆ ಮಣಿಯದೆ, ದುರ್ಮಾರ್ಗವನ್ನೇ ಅವಲಂಬಿಸಿ ನಡೆಯುವವರ ಮೇಲೆ ದೇವರ ಕೋಪವೂ ಆಕ್ರೋಶವೂ ಎರಗುತ್ತವೆ.