ಆದರೆ ಸತ್ಕಾರ್ಯಸಂಪಾದನೆ ಇಲ್ಲದಿದ್ದರೂ ಯಾರು, ಅಧರ್ಮಿಗಳನ್ನು ಸದ್ಧರ್ಮಿಗಳನ್ನಾಗಿಸುವ ದೇವರಲ್ಲಿ ವಿಶ್ವಾಸವಿಡುತ್ತಾರೋ ಅಂಥವರ ವಿಶ್ವಾಸವನ್ನು ದೇವರು ಅಂಗೀಕರಿಸಿ, ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ.