ಅಂತೆಯೇ ಸತ್ಕಾರ್ಯಸಂಪಾದನೆ ಇಲ್ಲದಿದ್ದರೂ ಯಾರು ದೇವರೊಡನೆ ಸತ್ಸಂಬಂಧದಲ್ಲಿ ಇರುತ್ತಾರೋ ಅಂಥವರು ಭಾಗ್ಯವಂತರು! ಇದನ್ನು ಕುರಿತು ದಾವೀದನು ಹೀಗೆನ್ನುತ್ತಾನೆ: