ತಾನು ಸುನ್ನತಿಮಾಡಿಸಿಕೊಳ್ಳುವ ಮೊದಲೇ ಅಬ್ರಹಾಮನು ಇಟ್ಟ ವಿಶ್ವಾಸದಿಂದಾಗಿ ದೇವರು ಆತನನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡರು. ಅನಂತರವೇ ಆತನು ಸುನ್ನತಿಯನ್ನು ಗುರುತಾಗಿಯೂ ಮುದ್ರೆಯನ್ನಾಗಿಯೂ ಪಡೆದನು. ಹೀಗೆ, ಸುನ್ನತಿ ಮಾಡಿಸಿಕೊಳ್ಳದಿದ್ದರೂ ವಿಶ್ವಾಸಿಸುವ ಎಲ್ಲರಿಗೆ ದೇವರೊಡನೆ ಸತ್ಸಂಬಂಧ ದೊರಕುವಂತೆ ಅಬ್ರಹಾಮನು ಮೂಲಪಿತನಾದನು.
Go to Home Page