ಧರ್ಮಶಾಸ್ತ್ರವನ್ನು ಪಾಲಿಸುವುದರಿಂದ ಮಾತ್ರ ದೇವರ ವಾಗ್ದಾನಕ್ಕೆ ಬಾಧ್ಯತೆ ದೊರಕುವುದಾದರೆ, ಮಾನವನ ವಿಶ್ವಾಸವೂ ವ್ಯರ್ಥ; ದೇವರ ವಾಗ್ದಾನವೂ ನಿರರ್ಥಕ.