kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ರೋಮನರಿಗೆ

,

4ನೇ ಅಧ್ಯಾಯ

,
ವಚನ   16

ದೈವವಾಗ್ದಾನಕ್ಕೆ ವಿಶ್ವಾಸವೇ ಆಧಾರ. ಇವೆಲ್ಲಕ್ಕೂ ದೈವಾನುಗ್ರಹವೇ ಮೂಲ. ಇವು ಅಬ್ರಹಾಮನ ಸಂತತಿಯವರಿಗೆ, ಅಂದರೆ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರಿಗೆ ಮಾತ್ರವಲ್ಲ, ಅಬ್ರಹಾಮನಂತೆ ದೇವರಲ್ಲಿ ವಿಶ್ವಾಸ ಇಟ್ಟವರೆಲ್ಲರಿಗೂ ಖಚಿತವಾಗಿ ದೊರೆಯುತ್ತದೆ. ಏಕೆಂದರೆ, ಅಬ್ರಹಾಮನೇ ನಮ್ಮೆಲ್ಲರಿಗೂ ಮೂಲಪಿತ.

Go to Home Page