“ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತನನ್ನಾಗಿ ನೇಮಿಸಿದ್ದೇನೆ,” ಎಂದು ಪವಿತ್ರಗ್ರಂಥದಲ್ಲೇ ಬರೆದಿದೆ. ಹೌದು, ಮೃತರನ್ನು ಜೀವಂತಗೊಳಿಸುವವರೂ ಅಸ್ತಿತ್ವದಲ್ಲಿ ಇಲ್ಲದ್ದನ್ನು ಅಸ್ತಿತ್ವಕ್ಕೆ ತರುವಂಥವರೂ ಆದ ದೇವರಲ್ಲಿ ಆತನು ವಿಶ್ವಾಸವಿಟ್ಟನು. ಆದ್ದರಿಂದ ಈ ವಾಗ್ದಾನವನ್ನು ಸಾಕ್ಷಾತ್ ದೇವರಿಂದಲೇ ಪಡೆದನು.
Go to Home Page