kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ರೋಮನರಿಗೆ

,

4ನೇ ಅಧ್ಯಾಯ

,
ವಚನ   17

“ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತನನ್ನಾಗಿ ನೇಮಿಸಿದ್ದೇನೆ,” ಎಂದು ಪವಿತ್ರಗ್ರಂಥದಲ್ಲೇ ಬರೆದಿದೆ. ಹೌದು, ಮೃತರನ್ನು ಜೀವಂತಗೊಳಿಸುವವರೂ ಅಸ್ತಿತ್ವದಲ್ಲಿ ಇಲ್ಲದ್ದನ್ನು ಅಸ್ತಿತ್ವಕ್ಕೆ ತರುವಂಥವರೂ ಆದ ದೇವರಲ್ಲಿ ಆತನು ವಿಶ್ವಾಸವಿಟ್ಟನು. ಆದ್ದರಿಂದ ಈ ವಾಗ್ದಾನವನ್ನು ಸಾಕ್ಷಾತ್ ದೇವರಿಂದಲೇ ಪಡೆದನು.

Go to Home Page