ಈ ನಂಬಿಕೆ ನಿರೀಕ್ಷೆಯು ನಮಗಿರುವುದರಿಂದ ನಮಗೆ ಆಶಾಭಂಗವಾಗುವುದಿಲ್ಲ. ಏಕೆಂದರೆ, ನಮಗೆ ದಾನವಾಗಿ ದಯಪಾಲಿಸಿರುವ ಪವಿತ್ರಾತ್ಮ ಅವರ ಮುಖಾಂತರ ದೇವರು ತಮ್ಮ ಪ್ರೀತಿಯನ್ನು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿಸಿದ್ದಾರೆ.