kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ರೋಮನರಿಗೆ

,

5ನೇ ಅಧ್ಯಾಯ

,
ವಚನ   15

ಆದರೆ ಆದಾಮನ ಪಾಪಕ್ಕೂ ದೇವರ ಅನುಗ್ರಹಕ್ಕೂ ವ್ಯತ್ಯಾಸವಿದೆ. ಒಬ್ಬ ಮನುಷ್ಯನ ಅಪರಾಧದಿಂದ ಎಲ್ಲರೂ ಮರಣಕ್ಕೊಳಗಾದರು ಎಂಬುದೇನೋ ನಿಜ. ಆದರೆ ದೇವರ ಅನುಗ್ರಹವು ಅದಕ್ಕಿಂತಲೂ ಅತ್ಯಧಿಕವಾದುದು. ಅಂತೆಯೇ, ಯೇಸುಕ್ರಿಸ್ತ ಎಂಬ ಒಬ್ಬ ಮಹಾತ್ಮನ ಅನುಗ್ರಹದಿಂದ ಲಭಿಸುವ ಉಚಿತಾರ್ಥವರಗಳು ಇನ್ನೂ ಅಧಿಕಾಧಿಕವಾದುವು ಎಂಬುದೂ ನಿಜ.

Go to Home Page