ಕನ್ನಡ ಸತ್ಯವೇದವು
,
ಹೊಸ ಒಡಂಬಡಿಕೆ
,
ರೋಮನರಿಗೆ
,
7ನೇ ಅಧ್ಯಾಯ
,
ವಚನ 10
ನಾನಾದರೋ ಸತ್ತೆನು. ಜೀವದಾಯಕವಾಗಬೇಕಿದ್ದ ಆಜ್ಞೆಯೇ ನನಗೆ ಮೃತ್ಯುಕಾರಕವಾಯಿತು.
Go to Home Page