ದೇವರು ನಿಮಗೆ ದಯಪಾಲಿಸಿರುವ ಆತ್ಮ ನಿಮ್ಮನ್ನು ಮತ್ತೊಮ್ಮೆ ಗುಲಾಮರನ್ನಾಗಿಯೂ ಭಯಭೀತರನ್ನಾಗಿಯೂ ಮಾಡುವುದಿಲ್ಲ. ಬದಲಿಗೆ, ನಿಮ್ಮನ್ನು ದೇವರ ಮಕ್ಕಳನ್ನಾಗಿಸುತ್ತದೆ. ಆ ಆತ್ಮದ ಮೂಲಕವೇ ನಾವು ದೇವರನ್ನು, “ಅಪ್ಪಾ, ತಂದೆಯೇ” ಎಂದು ಕರೆಯುತ್ತೇವೆ.