ದೇವರೊಡನೆ ಸತ್ಸಂಬಂಧವನ್ನು ಪಡೆಯುವ ಮಾರ್ಗವನ್ನು ಅರಿಯದೆ ತಮ್ಮದೇ ಆದ ಧರ್ಮವನ್ನು ಸ್ಥಾಪಿಸಲು ಅವರು ಪ್ರಯತ್ನಿಸಿದರು. ಎಂದೇ ಅವರು ದೈವ ಸತ್ಸಂಬಂಧಕ್ಕೆ ಬಾಹಿರರಾದರು.