kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ರೋಮನರಿಗೆ

,

10ನೇ ಅಧ್ಯಾಯ

,
???en_US.statement???   18

ಈಗ ನನ್ನದೊಂದು ಪ್ರಶ್ನೆ: “ಇಸ್ರಯೇಲರಿಗೆ ಶುಭಸಂದೇಶವನ್ನು ಕೇಳುವ ಸಂದರ್ಭ ಇರಲಿಲ್ಲವೆ?” ನಿಶ್ಚಯವಾಗಿ ಇತ್ತು. ಪವಿತ್ರಗ್ರಂಥದಲ್ಲಿ ಹೇಳಿರುವಂತೆ: “ಸಾರುವವರ ಧ್ವನಿ ಜಗದಲ್ಲೆಲ್ಲಾ ಹರಡಿತು. ಅವರ ನುಡಿ ಭೂಮಿಯ ತುತ್ತತುದಿಯನ್ನು ಮುಟ್ಟಿತು.”

Go to Home Page