kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ರೋಮನರಿಗೆ

,

12ನೇ ಅಧ್ಯಾಯ

,
ವಚನ   8

ಉಪದೇಶಕನು ಉಪದೇಶಿಸುವುದರಲ್ಲಿಯೂ ನಿರತನಾಗಿರಲಿ. ದಾನಮಾಡುವವನು ಧಾರಾಳವಾಗಿ ದಾನ ಮಾಡಲಿ. ಅಧಿಕಾರ ನಡೆಸುವವನು ನಿಷ್ಠೆಯಿಂದ ನಡೆಸಲಿ. ಕರುಣಾಪೂರಿತ ಕಾರ್ಯಗಳನ್ನು ಕೈಗೊಳ್ಳುವವನು ಹರ್ಷಚಿತ್ತನಾಗಿರಲಿ.

Go to Home Page