ಅಂಥವರು ಮಾಡುವುದು ತಮ್ಮ ಉದರಸೇವೆಯನ್ನೇ ಹೊರತು ಪ್ರಭುವಿನ ಸೇವೆಯನ್ನಲ್ಲ, ತಮ್ಮ ನಯನಾಜೂಕಿನ ನುಡಿಗಳಿಂದಲೂ ಮುಖಸ್ತುತಿಯ ಮಾತುಗಳಿಂದಲೂ ನಿಷ್ಕಪಟ ಮನಸ್ಕರನ್ನು ಮರುಳುಗೊಳಿಸುತ್ತಾರೆ.