“ಅನಾದಿಯಿಂದಲೂ ಗುಪ್ತವಾಗಿದ್ದ ರಹಸ್ಯವು ಈಗ ಪ್ರಕಟವಾಗಿದೆ. ಶಾಶ್ವತ ದೇವರ ಆಜ್ಞೆಯ ಮೇರೆಗೆ ಅನ್ಯಧರ್ಮೀಯರೂ ವಿಧೇಯರಾಗಿ ವಿಶ್ವಾಸಿಸುವಂತೆ ಪ್ರವಾದನಾ ಗ್ರಂಥಗಳ ಮೂಲಕ ಆ ರಹಸ್ಯವನ್ನು ಈಗ ಅವರಿಗೆ ತಿಳಿಸಲಾಗುತ್ತಿದೆ.