ವಿನಾಶಮಾರ್ಗದಲ್ಲಿರುವವರಿಗೆ ಶಿಲುಬೆಯ ಸಂದೇಶ ಹುಚ್ಚು ಸಂಗತಿಯಾಗಿದೆ. ಮುಕ್ತಿಮಾರ್ಗದಲ್ಲಿರುವ ನಮಗಾದರೋ ಅದು ದೈವಶಕ್ತಿಯಾಗಿದೆ.