ಲೋಕವು ತನ್ನ ಸ್ವಂತ ಜ್ಞಾನದಿಂದ ದೇವರನ್ನು ಅರಿಯಲಾರದೆ ಹೋಯಿತು. ಇದು ದೈವಸಂಕಲ್ಪವೇ ಸರಿ. ಆದ್ದರಿಂದಲೇ ನಾವು ಸಾರುವ ‘ಹುಚ್ಚುತನ’ವೆಂಬ ಸಂದೇಶದ ಮೂಲಕ ವಿಶ್ವಾಸವುಳ್ಳವರನ್ನು ಉದ್ಧರಿಸುವುದು ದೇವರಿಗೆ ಉಚಿತವೆನಿಸಿತು