ಲೋಕಾಧಿಪತಿಗಳಾರಿಗೂ ಇದರ ಅರಿವಿರಲಿಲ್ಲ. ಹಾಗೆ ಅರಿತಿದ್ದರೆ ಆ ಮಹಿಮಾನ್ವಿತ ಪ್ರಭುವನ್ನು ಅವರು ಶಿಲುಬೆಗೇರಿಸುತ್ತಿರಲಿಲ್ಲ.