ಭೌತಿಕ ಮನುಷ್ಯನು ದೇವರ ಆತ್ಮದ ವರಗಳನ್ನು ನಿರಾಕರಿಸುತ್ತಾನೆ. ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ. ಅವುಗಳನ್ನು ಗ್ರಹಿಸಲು ಅವನಿಂದಾಗದು. ಏಕೆಂದರೆ, ಆಧ್ಯಾತ್ಮಿಕ ವಿವೇಚನೆಯಿಂದ ಮಾತ್ರ ಅವುಗಳನ್ನು ಅರಿಯಲು ಸಾಧ್ಯ.