ನನ್ನಲ್ಲಿ ದೋಷವಿದೆಯೆಂದು ನನ್ನ ಮನಸ್ಸಾಕ್ಷಿಗೆ ತೋರುವುದಿಲ್ಲ. ಆದರೂ ನಾನು ನಿರ್ದೋಷಿಯೆಂದು ಹೇಳುವಂತಿಲ್ಲ. ನನ್ನ ನ್ಯಾಯನಿರ್ಣಯ ಮಾಡುವವರು ಪ್ರಭುವೇ.