ಬದಲಿಗೆ, ಪ್ರೇಷಿತರಾದ ನಮ್ಮನ್ನು ದೇವರು ಕಟ್ಟಕಡೆಯವರನ್ನಾಗಿಸಿದ್ದಾರೆಂದು ತೋರುತ್ತದೆ. ಎಲ್ಲರ ಮುಂದೆ ಮರಣದಂಡನೆಗೆ ಎಳೆದೊಯ್ಯಲಾಗುವವರಂತೆ ನಾವು ದೂತರಿಗೂ ಮಾನವರಿಗೂ ಇಡೀ ಜಗತ್ತಿಗೂ ಹಾಸ್ಯಾಸ್ಪದವಾದ ನೋಟವಾಗಿದ್ದೇವೆ.