ಇದನ್ನು ನಮ್ಮ ಹಿತಚಿಂತನೆಯಿಂದ ಹೇಳಲಾಗಿದೆ; ಅದೇ ಉದ್ದೇಶದಿಂದ ಬರೆಯಲಾಗಿದೆ. ಹೌದು, ಉಳುವವನೂ ಒಕ್ಕುವವನೂ ಕಾಳುಬೆಳೆಯಲ್ಲಿ ಪಾಲುಪಡೆಯುವ ಉದ್ದೇಶದಿಂದಲೇ ದುಡಿಯುತ್ತಾರೆ.