ಕನ್ನಡ ಸತ್ಯವೇದವು
,
ಹೊಸ ಒಡಂಬಡಿಕೆ
,
1 ಕೊರಿಂಥಿಯರಿಗೆ
,
9ನೇ ಅಧ್ಯಾಯ
,
ವಚನ 19
ನಾನು ಸ್ವತಂತ್ರನು, ಯಾರಿಗೂ ದಾಸನಲ್ಲ. ಆದರೂ ಆದಷ್ಟು ಜನರನ್ನು ಗಳಿಸಿಕೊಳ್ಳಲೆಂದು ಎಲ್ಲರಿಗೂ ದಾಸನಾದೆ.
Go to Home Page