ನಮಗೆ ಒದಗುವ ಎಲ್ಲಾ ಸಂಕಷ್ಟಗಳಲ್ಲಿ ಅವರು ನಮ್ಮನ್ನು ಸಂತೈಸುತ್ತಾರೆ. ಹೀಗೆ ದೇವರಿಂದ ದೊರೆತ ಆದರಣೆಯಿಂದ ವಿವಿಧ ಸಂಕಷ್ಟಗಳಲ್ಲಿ ನರಳುತ್ತಿರುವವರನ್ನು ಸಂತೈಸುವುದಕ್ಕೆ ನಾವು ಶಕ್ತರಾಗುತ್ತೇವೆ.