ನಾವು ಕಷ್ಟಸಂಕಟಗಳನ್ನು ಸಹಿಸಬೇಕಾಗುವುದು ಸಹ ನಿಮ್ಮ ಉಪಶಮನ ಹಾಗೂ ಸಾಂತ್ವನಕ್ಕಾಗಿಯೇ. ನಮ್ಮ ಕಷ್ಟಸಂಕಟಗಳು ನಿವಾರಣೆಯಾದರೆ ಅದೂ ನಿಮ್ಮ ಆದರಣೆಗಾಗಿಯೇ. ನಾವು ಪಡುವ ಯಾತನೆಯನ್ನು ನೀವು ಸಹನೆಯಿಂದ ಅನುಭವಿಸುವಂತೆ ಅದು ಹುರಿದುಂಬಿಸುತ್ತದೆ.