ನಿಜವಾಗಿಯೂ ನಮಗೆ ಮರಣದಂಡನೆ ವಿಧಿಸಲಾಗಿದೆಯೆಂದು ಭಾವಿಸಿದೆವು. ಇದರಿಂದ ನಾವು ನಮ್ಮ ಸ್ವಂತ ಶಕ್ತಿಯನ್ನೇ ನಂಬಿಕೊಳ್ಳದೆ, ಸತ್ತವರನ್ನು ಪುನರುತ್ಥಾನಗೊಳಿಸುವ ದೇವರಲ್ಲಿ ಭರವಸೆಯಿಡುವಂತೆ ಹೀಗಾಯಿತು.