ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.
Go to Home Page