ನಾವು, ಅಂದರೆ ಸಿಲ್ವಾನ, ತಿಮೊಥೆಯ ಮತ್ತು ನಾನು, ಪ್ರಚಾರಮಾಡಿದ ದೇವರ ಪುತ್ರರಾದ ಯೇಸುಕ್ರಿಸ್ತರು, ಈ ಕ್ಷಣ ಹೌದು, ಮರುಕ್ಷಣ ಇಲ್ಲ ಎಂದು ಹೇಳುವವರಲ್ಲ, ಅವರು ದೇವರ ತಥಾಸ್ತು ಆಗಿದ್ದಾರೆ.