ಯೇಸುಕ್ರಿಸ್ತರ ಶುಭಸಂದೇಶವನ್ನು ಸಾರುವುದಕ್ಕೆ ನಾನು ತ್ರೋವಕ್ಕೆ ಬಂದಾಗ, ಪ್ರಭುವಿನ ಕೃಪೆಯಿಂದ ನನಗೆ ಸದವಕಾಶದ ಬಾಗಿಲು ತೆರೆದಿತ್ತು.