ಆ ಜನರ ಬುದ್ಧಿಗೆ ಮಂಕು ಕವಿದಿತ್ತು. ಇಂದಿನವರೆಗೂ ಹಳೆಯ ಒಡಂಬಡಿಕೆಯನ್ನು ಓದುವಾಗಲೆಲ್ಲಾ ಅದೇ ಮಂಕಿನ ಮುಸುಕು ಕವಿದಿದೆ. ಅದನ್ನು ಕ್ರಿಸ್ತಯೇಸುವಿನ ಮುಖಾಂತರವೇ ತೆಗೆಯಲು ಸಾಧ್ಯ.