ಮುಸುಕು ತೆರೆದ ಮುಖವುಳ್ಳ ನಾವೆಲ್ಲರೂ ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಆ ಪ್ರಭುವಿನಿಂದ ಹೊರಹೊಮ್ಮುವ ಮಹಿಮೆ ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಅವರನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮವಾಗಿರುವ ಪ್ರಭುವಿನ ಕಾರ್ಯವೇ ಸರಿ.