“ನಾನು ವಿಶ್ವಾಸವಿಟ್ಟೆನು. ಆದ್ದರಿಂದ ಮಾತನಾಡಿದೆನು,” ಎಂದು ಪವಿತ್ರಗ್ರಂಥದಲ್ಲಿ ಬರೆಯಲಾಗಿದೆ. ಇದೇ ಮನೋಭಾವನೆಯಿಂದ ಕೂಡಿರುವ ನಾವು ಮಾತನಾಡಲೇಬೇಕು. ಏಕೆಂದರೆ ನಮಗೆ ವಿಶ್ವಾಸವಿದೆ.