ಇದೆಲ್ಲವೂ ನಿಮ್ಮ ಒಳಿತಿಗಾಗಿಯೇ. ಹೀಗೆ ಅನೇಕರಲ್ಲಿ ದೇವರ ವರಪ್ರಸಾದವು ಉಕ್ಕಿ ಹರಿಯುವುದು; ಅವರಲ್ಲಿ ಕೃತಜ್ಞತಾಭಾವನೆಯನ್ನು ಹೆಚ್ಚಿಸುವುದು; ಇದರಿಂದಾಗಿ ದೇವರ ಮಹಿಮೆ ಬೆಳಗುವುದು.