ಈ ಸುಸ್ಥಿತಿಗಾಗಿಯೇ ದೇವರು ನಮ್ಮನ್ನು ಸಿದ್ಧಗೊಳಿಸಿದ್ದಾರೆ. ಇದಕ್ಕೆಲ್ಲಾ ಖಾತರಿಯಾಗಿ ಪವಿತ್ರಾತ್ಮರನ್ನೇ ನಮಗೆ ದಯಪಾಲಿಸಿದ್ದಾರೆ.