ನಾವು ಎಲ್ಲರೂ ನ್ಯಾಯವಿಚಾರಣೆಗಾಗಿ ಕ್ರಿಸ್ತಯೇಸುವಿನ ಮುಂದೆ ನಿಲ್ಲಲೇಬೇಕು. ಪ್ರತಿಯೊಬ್ಬನೂ ತನ್ನ ದೈಹಿಕ ಜೀವನದಲ್ಲಿ ಮಾಡಿದ ಪಾಪ ಪುಣ್ಯಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ಪಡೆಯಲೇಬೇಕು.