ಸರ್ವರಿಗಾಗಿ ಯೇಸು ಪ್ರಾಣತ್ಯಾಗ ಮಾಡಿದರು. ಪರಿಣಾಮವಾಗಿ, ಇನ್ನು ಮುಂದೆ ಜೀವಿಸುವವರು ತಮಗಾಗಿ ಜೀವಿಸದೆ, ಸತ್ತು ಪುನರುತ್ಥಾನರಾದ ಯೇಸುವಿಗಾಗಿ ಜೀವಿಸಬೇಕು.