ಹೌದು, ದೇವರು ಮಾನವರ ಅಪರಾಧಗಳನ್ನು ಲೆಕ್ಕಿಸದೆ, ಕ್ರಿಸ್ತಯೇಸುವಿನಲ್ಲಿ ಇಡೀ ಜಗತ್ತನ್ನೇ ತಮ್ಮೊಡನೆ ಸಂಧಾನಗೊಳಿಸುತ್ತಿದ್ದಾರೆ. ಈ ಸಂಧಾನದ ಸಂದೇಶವನ್ನು ಸಾರುವ ಸೌಭಾಗ್ಯವನ್ನು ಅವರೇ ನಮಗೆ ಕೊಟ್ಟಿದ್ದಾರೆ.