ಬದಲಿಗೆ, ಎಲ್ಲ ವಿಷಯಗಳಲ್ಲೂ ದೇವರ ದಾಸರೆಂದು ತೋರಿಸಿಕೊಳ್ಳುತ್ತೇವೆ. ಕಷ್ಟಸಂಕಟಗಳಲ್ಲೂ ದುಃಖದುರಿತಗಳಲ್ಲೂ ತಾಳ್ಮೆಯಿಂದ ವರ್ತಿಸಿದ್ದೇವೆ.