ನಿಮಗೆ ದುಃಖ ಉಂಟಾಯಿತೆಂಬ ಕಾರಣದಿಂದ ಅಲ್ಲ, ಆ ದುಃಖದಿಂದ ನಿಮಗೆ ಮನಪರಿವರ್ತನೆ ಆಯಿತೆಂಬ ಕಾರಣದಿಂದ ಸಂತೋಷಪಡುತ್ತೇನೆ. ನಿಮಗೆ ದುಃಖ ಉಂಟಾದುದು ದೇವರ ಚಿತ್ತವೇ ಸರಿ. ಆದರೆ ನನ್ನಿಂದ ನಿಮಗೆ ಅನ್ಯಾಯವೇನೂ ಆಗಲಿಲ್ಲ.