ದೇವರ ಚಿತ್ತಾನುಸಾರ ಬಂದೊದಗುವ ದುಃಖವು ಹೃದಯ ಪರಿವರ್ತನೆಗೆ ಕಾರಣವಾಗುತ್ತದೆ; ಜೀವೋದ್ಧಾರಕ್ಕೆ ಎಡೆಮಾಡುತ್ತದೆ. ಕೇವಲ ಪ್ರಾಪಂಚಿಕವಾದ ದುಃಖವು ಸಾವಿಗೆ ಒಯ್ಯುತ್ತದೆ;