ದೇವರ ಚಿತ್ತಾನುಸಾರವಾದ ನಿಮ್ಮ ದುಃಖದಿಂದ ಎಂಥಾ ಶ್ರದ್ಧೆ ಉಂಟಾಗಿದೆ ಎಂಬುದನ್ನು ಗಮನಿಸಿನೋಡಿರಿ; ನಿಮ್ಮಲ್ಲಿ ಎಂಥ ಉತ್ಸಾಹ, ದೋಷವಿಮುಕ್ತರಾಗಲು ಎಂಥ ಪ್ರಯಾಸ, ಎಷ್ಟು ರೋಷ, ಎಷ್ಟು ಆವೇಶ, ಎಷ್ಟು ಎಚ್ಚರಿಕೆ, ಎಷ್ಟು ಹಂಬಲ, ತಪ್ಪಿತಸ್ಥರನ್ನು ಶಿಕ್ಷಿಸಲು ಎಷ್ಟು ಕಟ್ಟುನಿಟ್ಟು! ನೀವು ನಿರ್ದೋಷಿಗಳೆಂಬುದಕ್ಕೆ ಇವೆಲ್ಲವೂ ಸಾದೃಶ್ಯಗಳಾಗಿವೆ.
Go to Home Page