ನಾನು ನಿಮಗೆ ಆ ಪತ್ರವನ್ನು ಬರೆದದ್ದು ತಪ್ಪುಮಾಡಿದವನಿಗೆ ದಂಡನೆಯಾಗಲಿ ಎಂದಲ್ಲ, ಆ ತಪ್ಪಿನಿಂದ ನೊಂದವನಿಗೆ ನ್ಯಾಯ ದೊರಕಲೆಂದೂ ಅಲ್ಲ; ನಮ್ಮ ಬಗ್ಗೆ ನಿಮಗಿರುವ ಅಕ್ಕರೆ-ಆಸಕ್ತಿಗಳು ದೇವರ ಸನ್ನಿಧಿಯಲ್ಲಿ ನಿಮಗೆ ವ್ಯಕ್ತವಾಗಲೆಂದೇ ಬರೆದೆನು. ಆದ್ದರಿಂದಲೇ ನಮ್ಮ ಮನಸ್ಸಿಗೆ ನೆಮ್ಮದಿ ಉಂಟಾಗಿದೆ.
Go to Home Page