ಇದನ್ನು, ನಾವು ನಿರೀಕ್ಷಿಸಲೇ ಇಲ್ಲ! ಮೊಟ್ಟಮೊದಲು ಅವರು ತಮ್ಮನ್ನೇ ಪ್ರಭುವಿಗೆ ಸಮರ್ಪಿಸಿದರು. ಅನಂತರ ದೈವಚಿತ್ತಕ್ಕೆ ಅನುಗುಣವಾಗಿ ನಮಗೂ ತಮ್ಮನ್ನು ಒಪ್ಪಿಸಿಕೊಟ್ಟರು.